ನವದೆಹಲಿ: ಆರು ತಿಂಗಳ ಬಳಿಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ. ಭಾರಿ ಮಳೆಯ ನಡುವೆಯು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿ ಸ್ವಾಗತ ಕೋರಿದರು.
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನವಾಗಿದ್ದ ಅರವಿಂದ್ ಕೇಜ್ರಿವಾಲ್ಗೆ ಸರ್ವೋಚ್ಛ ನ್ಯಾಯಾಲಯವು ಶುಕ್ರವಾರ ಬೆಳಿಗ್ಗೆ ಜಾಮೀನು ಮಂಜೂರು ಮಾಡಿತ್ತು.
ಮಳೆಯಲ್ಲಿ ತನಗಾಗಿ ಕಾಯುತ್ತಿದ್ದ ಜನರಿಗೆ ಧನ್ಯವಾದ ತಿಳಿಸಿದ ಕೇಜ್ರಿವಾಲ್, ನನ್ನ ಪತ್ರಿ ರಕ್ತದ ಹನಿಯೂ ದೇಶಕ್ಕೆ ಸಮರ್ಪಿತವಾಗಿದೆ. ಜೈಲಿಗೆ ಹಾಕಿ ನನ್ನ ನೈತಿಕತೆ ಮುರಿಯಬಹುದು ಎಂದು ಅವರು ಭಾವಿಸಿದ್ದರು. ಆದರೆ, ನಾನು ಜೈಲಿನಿಂದ ಹೊರಬಂದ ನಂತರ ನನ್ನ ನೈತಿಕತೆ ಮತ್ತು ಶಕ್ತಿ 100ಪಟ್ಟು ಹೆಚ್ಚಾಗಿದೆ. ದೇಶವನ್ನು ವಿಭಜಿಸಲು ಸಂಚು ರೂಪಿಸುತ್ತಿರುವವರು ವಿರುದ್ಧ ಹೋರಾಡುತ್ತೇನೆ ಎಂದು ಬಿಜೆಪಿಯ ವಿರುದ್ಧ ಹರಿಹಾಯ್ದರು.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…