ನವದೆಹಲಿ: ದೆಹಲಿ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದ್ದು, ಎಎಪಿ ದಿಗ್ಗಜ ನಾಯಕರಿಗೆ ದೊಡ್ಡ ಆಘಾತವಾಗಿದೆ.
ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಷ್ ಸಿಸೋಡಿಯಾ ಸೇರಿದಂತೆ ಎಎಪಿ ಘಟಾನುಘಟಿ ನಾಯಕರು ಸೋಲನನ್ನುಭವಿಸಿದ್ದಾರೆ. ಕಲ್ಕಾಜಿ ಕ್ಷೇತ್ರದಿಂದ ಸಿಎಂ ಅತಿಶಿ ಗೆಲುವು ಸಾಧಿಸಿದ್ದಾರೆ.
ನವದೆಹಲಿ ಕ್ಷೇತ್ರದಿಂದ ಕೇಜ್ರಿವಾಲ್ ವಿರುದ್ಧ ಸ್ಪರ್ಧೆ ಮಾಡಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಗೆಲುವು ಸಾಧಿಸಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ನಾಯಕರಲ್ಲಿ ಸಂಭ್ರಮ ಜೋರಾಗಿದೆ.
ಫಲಿತಾಂಶ ನೋಡುತ್ತಿದ್ದಂತೆ ಸಂಭ್ರಮದಲ್ಲಿ ಮುಳುಗಿದ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಖುಷಿ ವ್ಯಕ್ತಪಡಿಸುತ್ತಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…