ನವದೆಹಲಿ: ದೆಹಲಿ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದ್ದು, ಎಎಪಿ ದಿಗ್ಗಜ ನಾಯಕರಿಗೆ ದೊಡ್ಡ ಆಘಾತವಾಗಿದೆ.
ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಷ್ ಸಿಸೋಡಿಯಾ ಸೇರಿದಂತೆ ಎಎಪಿ ಘಟಾನುಘಟಿ ನಾಯಕರು ಸೋಲನನ್ನುಭವಿಸಿದ್ದಾರೆ. ಕಲ್ಕಾಜಿ ಕ್ಷೇತ್ರದಿಂದ ಸಿಎಂ ಅತಿಶಿ ಗೆಲುವು ಸಾಧಿಸಿದ್ದಾರೆ.
ನವದೆಹಲಿ ಕ್ಷೇತ್ರದಿಂದ ಕೇಜ್ರಿವಾಲ್ ವಿರುದ್ಧ ಸ್ಪರ್ಧೆ ಮಾಡಿದ್ದ ಬಿಜೆಪಿಯ ಪರ್ವೇಶ್ ವರ್ಮಾ ಗೆಲುವು ಸಾಧಿಸಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ನಾಯಕರಲ್ಲಿ ಸಂಭ್ರಮ ಜೋರಾಗಿದೆ.
ಫಲಿತಾಂಶ ನೋಡುತ್ತಿದ್ದಂತೆ ಸಂಭ್ರಮದಲ್ಲಿ ಮುಳುಗಿದ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಖುಷಿ ವ್ಯಕ್ತಪಡಿಸುತ್ತಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…