ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ.
ಬಿಗಿ ಭದ್ರತೆಯ ನಡುವೆ 19 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.
ಇನ್ನು ಕಲ್ಕಾಜಿ ಕ್ಷೇತ್ರದ ಎಎಪಿ ಅಭ್ಯರ್ಥಿಯೂ ಆಗಿರುವ ದೆಹಲಿ ಸಿಎಂ ಅತಿಶಿಯವರು ಮಹಾರಾಣಿ ಬಾಗ್ನಲ್ಲಿರುವ ಮೀರಾಬಾಯಿ ಡಿಎಸ್ಇಯು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ.
ಮತ ಎಣಿಕೆ ಕೇಂದ್ರದಲ್ಲೇ ತೀವ್ರ ಆತಂಕಕ್ಕೆ ಒಳಗಾಗಿರುವ ಅತಿಶಿಯವರು ಪದೇ ಪದೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಎಎಪಿ ನಾಯಕರು ಆತಂಕಕ್ಕೀಡಾಗಲು ಎಕ್ಸಿಟ್ ಪೋಲ್ಗಳೇ ಕಾರಣ ಎನ್ನಲಾಗುತ್ತಿದ್ದು, ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ಇನ್ನೊಂದು ಕಡೆ ಬಿಜೆಪಿ ಪಾಳಯದಲ್ಲಿ ಸಂತಸ ಮನೆಮಾಡಿದ್ದು, ಈ ಸಂತೋಷ ಮಧ್ಯಾಹ್ನದ ಮೇಲೆಯೂ ಮುಂದುವರೆಯಲಿದಾ ಎಂಬುದನ್ನು ಕಾದುನೋಡಬೇಕಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…