ದೇಶ- ವಿದೇಶ

ದೆಹಲಿಯಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ: ಟುಡೇಸ್‌ ಚಾಣಕ್ಯ

ನವದೆಹಲಿ: ದೆಹಲಿಯಲ್ಲಿ ಈ ಬಾರಿ ಬಿಜೆಪಿ 50+ ಸ್ಥಾನ ಗೆಲ್ಲಲಿದೆ ಎಂದು ಟುಡೇಸ್‌ ಚಾಣಕ್ಯ ಭವಿಷ್ಯ ನುಡಿದಿದೆ.

ನಿನ್ನೆ ತನ್ನ ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸದ ಟುಡೇಸ್‌ ಚಾಣಕ್ಯ ಇಂದು ಸಂಜೆಯ ವೇಳೆಗೆ ದತ್ತಾಂಶ ಬಿಡುಗಡೆ ಮಾಡಿದೆ.

ಬಿಜೆಪಿ ಮೈತ್ರಿಕೂಟ 51+, ಆಪ್‌ 19+6, ಇತರರು 0+3 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. ಬಿಜೆಪಿ 49%, ಆಪ್‌ 41%, ಇತರರು 10% ಮತ ಪಡೆಯಬಹುದು ಎಂದು ತಿಳಿಸಿದೆ.

ದೆಹಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಪ್ರಕಟವಾದ 12 ಸಮೀಕ್ಷೆಗಳಲ್ಲಿ 10 ಸಮೀಕ್ಷೆಗಳು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರೆ, 2 ಸಮೀಕ್ಷೆಗಳು ಆಪ್‌ ಜಯಗಳಿಸಲಿದೆ ಎಂದು ತಿಳಿಸಿವೆ.

ಫೆಬ್ರವರಿ.8ರಂದು ದೆಹಲಿ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.

 

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago