ನವದೆಹಲಿ: ದೆಹಲಿಯಲ್ಲಿ ರಾಜಕೀಯ ಜಟಾಪಟಿ ದಿನೇ ದಿನೇ ಕಾವೇರುತ್ತಿದ್ದು, ಚುನಾವಣಾ ಆಯೋಗದ ವಿರುದ್ಧವೇ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿಯ ದುಷ್ಕೃತ್ಯದ ವಿರುದ್ಧ ಕಾರ್ಯನಿರ್ವಹಿಸಲು ಆಯೋಗ ವಿಫಲವಾಗಿದೆ. ಇದನ್ನೆಲ್ಲಾ ಗಮನಿಸಿದ್ರೆ ಚುನಾವಣಾ ಆಯೋಗ ಅಸ್ತಿತ್ವದಲ್ಲಿಲ್ಲ ಎಂದು ತೋರುತ್ತದೆ. ಇದೊಂದು ರೀತಿಯಲ್ಲಿ ಬಹಳ ದೊಡ್ಡ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದೇ ತಿಂಗಳ ಕೊನೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿವೃತ್ತರಾಗುತ್ತಿದ್ದಾರೆ. ನಿವೃತ್ತಿಯ ನಂತರ ಅವರಿಗೆ ರಾಜ್ಯಪಾಲರ ಹುದ್ದೆ ರಾಷ್ಟ್ರಪತಿ ಹುದ್ದೆ ನೀಡಬಹುದು. ಹೀಗಾಗಿ ನಾನು ಅವರನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ. ನಿಮ್ಮ ಕರ್ತವ್ಯವನ್ನು ನಿರ್ವಹಿಸಿ ಯಾವುದೇ ಹುದ್ದೆಯ ದುರಾಸೆಯನ್ನು ಬಿಟ್ಟುಬಿಡಿ ಎಂದು ಮನವಿ ಮಾಡಿದರು.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…