ದೇಶ- ವಿದೇಶ

ವಿಶ್ವದ ಅನಿಯಂತ್ರಿತ ನಗರೀಕರಣಕ್ಕೆ ಸಾಕ್ಷಿಯಾಗಲಿರುವ ದಿಲ್ಲಿ, ಕೋಲ್ಕೊತಾ, ಅಹಮದಾಬಾದ್‌

ಹೊಸದಿಲ್ಲಿ: ಮುಂದಿನ 50 ವರ್ಷಗಳಲ್ಲಿ ವಿಶ್ವವು ಅನಿಯಂತ್ರಿತ ನಗರೀಕರಣಕ್ಕೆ ಸಾಕ್ಷಿಯಾಗಲಿದ್ದು, ನಗರ ಪ್ರದೇಶಗಳ ಜನಸಂಖ್ಯೆ 100 ಕೋಟಿಯಷ್ಟು ಹೆಚ್ಚಲಿದೆ. ವಿಶ್ವಕ್ಕೆ ಇನ್ನೂ 14 ಹೊಸ ಮಹಾನಗರಗಳು ಸೇರ್ಪಡೆಯಾಗಲಿವೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಮುಂದಿನ 50 ವರ್ಷಗಳಲ್ಲಿ ವಿಶ್ವವು ಅನಿಯಂತ್ರಿತ ನಗರೀಕರಣಕ್ಕೆ ಸಾಕ್ಷಿಯಾಗಲಿದೆ ಎಂದಿರುವ ವರದಿಯೊಂದು, ದೇಶದ ದಿಲ್ಲಿ, ಕೋಲ್ಕೊತಾ, ಅಹಮದಾಬಾದ್‌ ನಗರಗಳು ಅಡ್ಡಾದಿಡ್ಡಿ ಬೆಳವಣಿಗೆ ಕಾಣಲಿದೆ ಎಂದು ಹೇಳಿದೆ.

ಆದರೆ, ಈ ಮಹಾನಗರಗಳು ಭವಿಷ್ಯದ ಅಸ್ಥಿರತೆಯನ್ನು ಎದುರಿಸಲಿದ್ದು ಆಹಾರ ಅಭದ್ರತೆ, ಸಂಘರ್ಷ, ಹೆಚ್ಚಿನ ಅಪರಾಧ, ಬರಗಾಲ ಮತ್ತು ನೆರೆಯಂತಹ ಹವಾಮಾನ ಸಂಬಂಧಿತ ವೈಪರೀತ್ಯಗಳು ಈ ನಗರಗಳನ್ನು ಕಾಡಲಿವೆ ಎಂದು ವರದಿಯಲ್ಲಿ ಹೇಳಲಾಗಿದೆ. ಇಂತಹ ವಿಶ್ವದ ಅಸ್ಥಿರ ನಗರಗಳ ಪಟ್ಟಿಯಲ್ಲಿ ಭಾರತದ ದಿಲ್ಲಿ, ಕೋಲ್ಕೊತಾ ಹಾಗೂ ಅಹಮದಾಬಾದ್‌ ಸಹ ಸ್ಥಾನ ಪಡೆಯಲಿದ್ದು, ಇವುಗಳ ಜನಸಂಖ್ಯೆ ಕನಿಷ್ಠ ಶೇ. 50ರಷ್ಟು ಹೆಚ್ಚಳವಾಗಲಿದೆ.

andolana

Recent Posts

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…

49 mins ago

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌…

1 hour ago

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…

2 hours ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…

2 hours ago

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…

3 hours ago

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

4 hours ago