ದೇಶ- ವಿದೇಶ

ವಿಶ್ವದ ಅನಿಯಂತ್ರಿತ ನಗರೀಕರಣಕ್ಕೆ ಸಾಕ್ಷಿಯಾಗಲಿರುವ ದಿಲ್ಲಿ, ಕೋಲ್ಕೊತಾ, ಅಹಮದಾಬಾದ್‌

ಹೊಸದಿಲ್ಲಿ: ಮುಂದಿನ 50 ವರ್ಷಗಳಲ್ಲಿ ವಿಶ್ವವು ಅನಿಯಂತ್ರಿತ ನಗರೀಕರಣಕ್ಕೆ ಸಾಕ್ಷಿಯಾಗಲಿದ್ದು, ನಗರ ಪ್ರದೇಶಗಳ ಜನಸಂಖ್ಯೆ 100 ಕೋಟಿಯಷ್ಟು ಹೆಚ್ಚಲಿದೆ. ವಿಶ್ವಕ್ಕೆ ಇನ್ನೂ 14 ಹೊಸ ಮಹಾನಗರಗಳು ಸೇರ್ಪಡೆಯಾಗಲಿವೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಮುಂದಿನ 50 ವರ್ಷಗಳಲ್ಲಿ ವಿಶ್ವವು ಅನಿಯಂತ್ರಿತ ನಗರೀಕರಣಕ್ಕೆ ಸಾಕ್ಷಿಯಾಗಲಿದೆ ಎಂದಿರುವ ವರದಿಯೊಂದು, ದೇಶದ ದಿಲ್ಲಿ, ಕೋಲ್ಕೊತಾ, ಅಹಮದಾಬಾದ್‌ ನಗರಗಳು ಅಡ್ಡಾದಿಡ್ಡಿ ಬೆಳವಣಿಗೆ ಕಾಣಲಿದೆ ಎಂದು ಹೇಳಿದೆ.

ಆದರೆ, ಈ ಮಹಾನಗರಗಳು ಭವಿಷ್ಯದ ಅಸ್ಥಿರತೆಯನ್ನು ಎದುರಿಸಲಿದ್ದು ಆಹಾರ ಅಭದ್ರತೆ, ಸಂಘರ್ಷ, ಹೆಚ್ಚಿನ ಅಪರಾಧ, ಬರಗಾಲ ಮತ್ತು ನೆರೆಯಂತಹ ಹವಾಮಾನ ಸಂಬಂಧಿತ ವೈಪರೀತ್ಯಗಳು ಈ ನಗರಗಳನ್ನು ಕಾಡಲಿವೆ ಎಂದು ವರದಿಯಲ್ಲಿ ಹೇಳಲಾಗಿದೆ. ಇಂತಹ ವಿಶ್ವದ ಅಸ್ಥಿರ ನಗರಗಳ ಪಟ್ಟಿಯಲ್ಲಿ ಭಾರತದ ದಿಲ್ಲಿ, ಕೋಲ್ಕೊತಾ ಹಾಗೂ ಅಹಮದಾಬಾದ್‌ ಸಹ ಸ್ಥಾನ ಪಡೆಯಲಿದ್ದು, ಇವುಗಳ ಜನಸಂಖ್ಯೆ ಕನಿಷ್ಠ ಶೇ. 50ರಷ್ಟು ಹೆಚ್ಚಳವಾಗಲಿದೆ.

andolana

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

20 mins ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

1 hour ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

5 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

7 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

8 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

9 hours ago