ದೇಶ- ವಿದೇಶ

ಜನಶಕ್ತಿಯೇ ಸರ್ವಶ್ರೇಷ್ಠ: ದೆಹಲಿ ಗೆಲುವಿನ ಬಳಿಕ ಪ್ರಧಾನಿ ಮೋದಿ ಟ್ವೀಟ್‌

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಜನಶಕ್ತಿಯೇ ಸರ್ವಶ್ರೇಷ್ಠ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ.

ಬಿಜೆಪಿಗೆ ಈ ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರಿಗೆ ನಾನು ನಮಸ್ಕರಿಸುತ್ತೇನೆ. ಈ ಆಶೀರ್ವಾದಗಳನ್ನು ಸ್ವೀಕರಿಸಲು ನಮಗೆ ವಿನಮ್ರತೆ ಮತ್ತು ಗೌರವವಿದೆ.

ದೆಹಲಿಯನ್ನು ಅಭಿವೃದ್ಧಿಪಡಿಸುವಲ್ಲಿ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಮತ್ತು ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಗೆ ಪ್ರಮುಖ ಪಾತ್ರವಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ ಎಂಬುದು ನಮ್ಮ ಭರವಸೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

4 mins ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

14 mins ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

19 mins ago

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…

24 mins ago

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…

47 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…

1 hour ago