ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಜನಶಕ್ತಿಯೇ ಸರ್ವಶ್ರೇಷ್ಠ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ.
ಬಿಜೆಪಿಗೆ ಈ ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರಿಗೆ ನಾನು ನಮಸ್ಕರಿಸುತ್ತೇನೆ. ಈ ಆಶೀರ್ವಾದಗಳನ್ನು ಸ್ವೀಕರಿಸಲು ನಮಗೆ ವಿನಮ್ರತೆ ಮತ್ತು ಗೌರವವಿದೆ.
ದೆಹಲಿಯನ್ನು ಅಭಿವೃದ್ಧಿಪಡಿಸುವಲ್ಲಿ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಮತ್ತು ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಗೆ ಪ್ರಮುಖ ಪಾತ್ರವಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ ಎಂಬುದು ನಮ್ಮ ಭರವಸೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…