ನವದೆಹಲಿ: ಇಂದು ಕೂಡ ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿಯಿಲ್ಲ ಎಂದು ವರದಿ ಹೇಳಿದೆ.
ದೆಹಲಿಯ ಕನಿಷ್ಠ ತಾಪಮಾನ 11.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಗರಿಷ್ಠ ತಾಪಮಾನ 28.2 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ ಎಂದು ಹೇಳಿದೆ.
ಇದನ್ನು ಓದಿ: ದೆಹಲಿಯಲ್ಲಿ ವಾಯುಮಾಲಿನ್ಯ ತಡೆಯಲು ಸರ್ಕಾರ ಕ್ರಮ
ಭೂಮಿ ವಿಜ್ಞಾನ ಸಚಿವಾಲಯದ ವಾಯು ಗುಣಮಟ್ಟ ಮುನ್ಸೂಚನಾ ವ್ಯವಸ್ಥೆಯ ಪ್ರಕಾರ, ಮುಂದಿನ ಆರು ದಿನಗಳವರೆಗೆ ದೆಹಲಿಯ ವಾಯು ಗುಣಮಟ್ಟವು ಅತ್ಯಂತ ಕಳಪೆಯಿಂದ ಅತ್ಯಂತ ಗಂಭೀರ ವರ್ಗದಲ್ಲಿಯೇ ಮುಂದುವರಿಯುವ ಸಾಧ್ಯತೆಯಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು ಎಂದು ನಿರೀಕ್ಷಿಸಲಾಗಿದೆ.
ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅನುಮತಿಸುವುದು ಶಾಲಾ ಮಕ್ಕಳನನು ವಿಷಾನಿಲ ಕೊಠಡಿಯಲ್ಲಿ ಇಟ್ಟಂತೆ ಎಂದು ಅಭಿಪ್ರಾಯಪಟ್ಟಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…