ನವದೆಹಲಿ: ಕಳೆದ ಒಂದು ವಾರದಿಂದ ನಡೆದಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಅಂತ್ಯವಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯು ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಬದಲಿಗೆ ಪಾಕಿಸ್ತಾನದಿಂದಲೇ ಈ ಕದನ ವಿರಾಮಕ್ಕೆ ಕರೆ ಬಂದಿದೆ ಎಂದು ಹೇಳಿದೆ.
ಈ ಮಧ್ಯೆ ಸೇನಾ ಸಂಘರ್ಷಕ್ಕೂ ಮುನ್ನ ಭಾರತ ಘೋಷಿಸಿದ್ದ ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರೆಯಲಿದೆ ಎಂದು ಸ್ಪಷ್ಟನೆ ನೀಡಿದೆ.
ಇನ್ನು ಉಭಯ ದೇಶಗಳ ಡಿಜಿಎಂಒಗಳು ಮೇ.12ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…