ನವದೆಹಲಿ: ಕಳೆದ ಒಂದು ವಾರದಿಂದ ನಡೆದಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಅಂತ್ಯವಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯು ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಬದಲಿಗೆ ಪಾಕಿಸ್ತಾನದಿಂದಲೇ ಈ ಕದನ ವಿರಾಮಕ್ಕೆ ಕರೆ ಬಂದಿದೆ ಎಂದು ಹೇಳಿದೆ.
ಈ ಮಧ್ಯೆ ಸೇನಾ ಸಂಘರ್ಷಕ್ಕೂ ಮುನ್ನ ಭಾರತ ಘೋಷಿಸಿದ್ದ ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರೆಯಲಿದೆ ಎಂದು ಸ್ಪಷ್ಟನೆ ನೀಡಿದೆ.
ಇನ್ನು ಉಭಯ ದೇಶಗಳ ಡಿಜಿಎಂಒಗಳು ಮೇ.12ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…