ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ ನಿಯಮವನ್ನು ಬದಲಿಸಿದೆ.
ಸಿಬ್ಬಂದಿಗಳ ಕರ್ತವ್ಯ ಮಿತಿ ಮಾನದಂಡಗಳ ಪ್ರಕಾರ ವಾರದ ವಿಶ್ರಾಂತಿ ಜೊತೆ ಯಾವುದೇ ರಜೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಂದರೆ ವಾರದ ವಿಶ್ರಾಂತಿ ಅವಧಿ ಹಾಗೂ ರಜೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ.
ಪೈಲಟ್ಗಳಲ್ಲಿ ಹೆಚ್ಚಿನ ಕೆಲಸದ ಒತ್ತಡಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಬದಲಾವಣೆ ಮಾಡಲಾಗಿದೆ. ವಿಮಾನಯಾನ ಸಿಬ್ಬಂದಿಗಳ ವಾರದ ವಿಶ್ರಾಂತಿ ರಜೆಯನ್ನು ಬದಲಾಯಿಸಬಹುದು ಎಂಬ ನಿಬಂಧನೆಯನ್ನು ಹಿಂಪಡೆದುಕೊಳ್ಳಲು ಡಿಜಿಸಿಎ ನಿರ್ಧರಿಸಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…