ದೇಶ- ವಿದೇಶ

ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆಗೆ ಗಣ್ಯರು ಭಾಗಿ; ಭಿಗಿ ಭದ್ರತೆ

ವ್ಯಾಟಿಕನ್‌ : ಕಳೆದ ಸೋಮವಾರ ನಿಧನರಾದ ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ವ್ಯಾಟಿಕನ್‌ ಸಿಟಿಯ ಬೆಸಿಲಕಾದಾ ಸಾಂಟಾ ಮಾರಿಯ ಮ್ಯಾಗಿಯೋರ್‌ನಲ್ಲಿ ಆರಂಭವಾಗಿದೆ. ಜಗತ್ತಿಗ ಅನೇಕ ಗಣ್ಯರಯ ಪಾಲ್ಗೊಂಡಿದ್ದಾರೆ.

ಪೋಪ್‌ ಅವರ ಅಂತಿಮ ದರ್ಶನಕ್ಕೆ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದ್ದು, ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಅಂತ್ಯಕ್ರಿಯೆಯನ್ನು ಪೋಪ್‌ ಅವರ ಮಾತಿನಂತೆ ಸರಳ ವಿಧಾನದಲ್ಲೆ ನಡೆಸಲಾಗುತ್ತಿದೆ. ಇದೇ ಮಾದರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ ಎಂದು ವರದಿಯಾಗಿದೆ.

ಕಳೆದ ಭಾನುವಾರ ಈಸ್ಟರ್‌ ದಿನದಂದು ಸಾರ್ವಜನಿಕರಿಗೆ ದರ್ಶನ ನೀಡಿದ 88 ವರ್ಷದ ಪೋಪ್‌ ಸೋಮವಾರ ನಿಧನರಾದರು. ಶನಿವಾರ(ಏ.26) ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಮೆರಿಕ, ಪ್ರಾನ್ಸ್, ಅರ್ಜೇಂಟೀನಾ ಹಾಗೂ ವಿಶ್ವಸಂಸ್ಥೆಯ ಅಧ್ಯಕ್ಷರು ಸೇರಿದಂತೆ ಐರೋಪ್ಯ ಒಕ್ಕೂಟದ ಮುಖಂಡರು ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಅಂತಿಮ ದರ್ಶನದಲ್ಲಿ ಭಾರಿ ಭದ್ರತೆ ಇರಲಿದೆ.

ಭಾರತದ ವಿದೇಶಾಂಗ ಸಚಿವ ಕಿರಣ್‌ ರಿಜಿಜು, ಸಚಿವ ಜಾರ್ಜ್‌ ಕುರಿಯನ್‌, ಗೋವಾ ವಿಧಾನಸಭೆಯ ಉಪಸಭಾಪತಿ ಜೋಶ್ವಾ ಡಿ ಸೋಜಾ, ಕರ್ನಾಟಕದ ಸಚಿವ ಕೆ.ಜೆ ಜಾರ್ಜ್‌ ಮತ್ತು ಐವಾನ್‌ ಡಿಸೋಜಾ ಪಾಲ್ಗೊಳ್ಳುತ್ತಿದ್ದಾರೆ. ಅಂತ್ಯಕ್ರಿಯೆಯು ಸರಳವಾಗಿ ಸಮಾಧಿಗೆ ಸಿದ್ಧತೆ ನಡೆದಿದೆ. ಸಮಾಧಿ ಮೇಲೆ ಫ್ರಾನ್ಸಿಸ್‌ ಎಂದಷ್ಟೇ ಇರಲಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

39 mins ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

50 mins ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

6 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

7 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

13 hours ago