ಭೋಪಾಲ್: ಮಧ್ಯಪ್ರವೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಕೆಮ್ಮಿನ ಸಿರಪ್ ಸೇವಿಸಿದ್ದ 12 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಹೆಚ್ಚಿನ ಮಕ್ಕಳಿಗೆ ಮಕ್ಕಳ ತಜ್ಞ ಡಾ.ಪ್ರವೀಣ್ ಸೋನಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ :-ಸಾಲಿಗ್ರಾಮ| ತಾಲ್ಲೂಕು ಆಡಳಿತದ ವಿರುದ್ಧ ನಾಗರಿಕರ ಆಕ್ರೋಶ: ಕಾರಣ ಇಷ್ಟೇ
ಮಧ್ಯಪ್ರದೇಶ ಸರ್ಕಾರ ಕೋಲ್ಡ್ರಿಪ್ ಸಿರಪ್ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸದ್ಯ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…