ಭೋಪಾಲ್: ಮಧ್ಯಪ್ರವೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಕೆಮ್ಮಿನ ಸಿರಪ್ ಸೇವಿಸಿದ್ದ 12 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಹೆಚ್ಚಿನ ಮಕ್ಕಳಿಗೆ ಮಕ್ಕಳ ತಜ್ಞ ಡಾ.ಪ್ರವೀಣ್ ಸೋನಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ :-ಸಾಲಿಗ್ರಾಮ| ತಾಲ್ಲೂಕು ಆಡಳಿತದ ವಿರುದ್ಧ ನಾಗರಿಕರ ಆಕ್ರೋಶ: ಕಾರಣ ಇಷ್ಟೇ
ಮಧ್ಯಪ್ರದೇಶ ಸರ್ಕಾರ ಕೋಲ್ಡ್ರಿಪ್ ಸಿರಪ್ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸದ್ಯ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…