ದೇಶ- ವಿದೇಶ

ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್‌ ಶಿಫಾರಸು ಮಾಡಿದ್ದ ವೈದ್ಯನ ಬಂಧನ

ಭೋಪಾಲ್: ಮಧ್ಯಪ್ರವೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್‌ ಶಿಫಾರಸು ಮಾಡಿದ್ದ ವೈದ್ಯನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಕೆಮ್ಮಿನ ಸಿರಪ್‌ ಸೇವಿಸಿದ್ದ 12 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಹೆಚ್ಚಿನ ಮಕ್ಕಳಿಗೆ ಮಕ್ಕಳ ತಜ್ಞ ಡಾ.ಪ್ರವೀಣ್‌ ಸೋನಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ :-ಸಾಲಿಗ್ರಾಮ| ತಾಲ್ಲೂಕು ಆಡಳಿತದ ವಿರುದ್ಧ ನಾಗರಿಕರ ಆಕ್ರೋಶ: ಕಾರಣ ಇಷ್ಟೇ

ಮಧ್ಯಪ್ರದೇಶ ಸರ್ಕಾರ ಕೋಲ್ಡ್ರಿಪ್‌ ಸಿರಪ್‌ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್‌ ಫಾರ್ಮಾಸ್ಯುಟಿಕಲ್ಸ್‌ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸದ್ಯ ಮಕ್ಕಳಿಗೆ ಕೋಲ್ಡ್ರಿಪ್‌ ಸಿರಪ್‌ ಶಿಫಾರಸು ಮಾಡಿದ್ದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

37 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

1 hour ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

1 hour ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

2 hours ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

3 hours ago