ಭೋಪಾಲ್: ಮಧ್ಯಪ್ರವೇಶದ ಛಿಂದ್ವಾರಾದಲ್ಲಿ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಕೆಮ್ಮಿನ ಸಿರಪ್ ಸೇವಿಸಿದ್ದ 12 ಮಕ್ಕಳು ಸಾವನ್ನಪ್ಪಿರುವ ಪ್ರಕರಣ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಹೆಚ್ಚಿನ ಮಕ್ಕಳಿಗೆ ಮಕ್ಕಳ ತಜ್ಞ ಡಾ.ಪ್ರವೀಣ್ ಸೋನಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ :-ಸಾಲಿಗ್ರಾಮ| ತಾಲ್ಲೂಕು ಆಡಳಿತದ ವಿರುದ್ಧ ನಾಗರಿಕರ ಆಕ್ರೋಶ: ಕಾರಣ ಇಷ್ಟೇ
ಮಧ್ಯಪ್ರದೇಶ ಸರ್ಕಾರ ಕೋಲ್ಡ್ರಿಪ್ ಸಿರಪ್ ತಯಾರಿಸಿದ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸದ್ಯ ಮಕ್ಕಳಿಗೆ ಕೋಲ್ಡ್ರಿಪ್ ಸಿರಪ್ ಶಿಫಾರಸು ಮಾಡಿದ್ದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…