ತೈಪೆ: ತೈವಾನ್ನಲ್ಲಿ ಇಂದು ( ಏಪ್ರಿಲ್ 3 ) ಬೆಳಗ್ಗೆ 9.4ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಅವಘಡದಲ್ಲಿ ಇಲ್ಲಿಯವರೆಗೂ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇನ್ನು ಕಳೆದ 25 ವರ್ಷಗಳಲ್ಲಿ ತೈವಾನ್ನಲ್ಲಿ ಉಂಟಾಗಿರುವ ಅತಿದೊಡ್ಡ ಭೂಕಂಪ ಇದಾಗಿದೆ. ಈ ಭೂಕಂಪಕ್ಕೆ ಪೂರ್ವ ಕರಾವಳಿಯ ಹುವಾಲಿಯನ್ ಕೌಂಟಿಯಲ್ಲಿ ಭಾರೀ ಹಾನಿಯುಂಟಾಗಿದೆ. ಅಲ್ಲಿನ ಹತ್ತು ಅಂತಸ್ತಿನ ಕಟ್ಟಡವೊಂದು ರಸ್ತೆಗೆ ವಾಲಿದ್ದು, ಇದರಲ್ಲಿ ಸಿಲುಕಿದ್ದವರ ರಕ್ಷಣಾ ಕಾರ್ಯ ನಡೆಯುತ್ತಿದೆ. ಸದ್ಯ ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ ತೈವಾನ್ ಹಾಗೂ ಓಕಿನಾವಾ, ಜಪಾನ್ ಹಾಗೂ ಫಿಲಿಫೈನ್ಸ್ನಲ್ಲಿ ಸುನಾಮಿ ಮುನ್ನೆಚ್ಚರಿಕೆಯನ್ನೂ ಸಹ ನೀಡಲಾಗಿದೆ.
ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್ಆರ್ ಮೊಹಮದ್ ಹುಸೇನ್ಗೆ ಅನಧಿಕೃತ…
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…