ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.
ಈಗಾಗಲೇ ನವದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಬೋಲಾ ಕುರಿತು ಮಾಹಿತಿ ನೀಡಲಾಗಿದ್ದು, ಹೈರಿಸ್ಕ್ ದೇಶಗಳ ಪ್ರಯಾಣಿಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ.
ಈ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ರಾಜ್ಯ ಆರೋಗ್ಯ ಇಲಾಖೆಗೆ ನೀಡಿರುವ ಸೂಚನೆಗಳು:
೧) ಕ್ವಾರಂಟೈನ್ ಸೆಂಟರ್ ಗುರುತು ಮಾಡಿ
೨) ಐಸೋಲೇಷನ್ ಸೌಲಭ್ಯ ಇರುವ ಕ್ವಾರಂಟೈನ್ ಸೆಂಟರ್
೩) ಹೆಲ್ತ್ ಸ್ಕ್ರೀನಿಂಗ್ಗೆ ಸಿಬ್ಬಂದಿಯನ್ನು ಹೆಚ್ಚಳ ಮಾಡಿಕೊಳ್ಳಿ
೪) ಶಂಕಿತ ಕೇಸ್ಗಳಿದ್ದರೆ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ನಿಯೋಜಿಸಿ
೫) ಎಬೋಲಾ ಚಿಕಿತ್ಸೆ ಬಗ್ಗೆ ಹೆಲ್ತ್ ವರ್ಕರ್ಸ್ ಅರಿವು ಮೂಡಿಸುವಂತೆ ಸೂಚನೆ
ಎಬೋಲಾ ಬಂದ ರೋಗಿ ಅನುಸರಿಸಬೇಕಾದ ಕ್ರಮಗಳು:
೧) ಪ್ರತ್ಯೇಕ ಕೊಠಡಿಯಲ್ಲಿ ಐಸೊಲೇಟ್ ಆಗಬೇಕು
೨) ಬಾತ್ರೂಮ್ ಇರುವ ಕೊಠಡಿಯಲ್ಲಿ ಐಸೊಲೇಟ್ ಆಗಬೇಕು
೩) ಕೊಠಡಿ ಪ್ರವೇಶಕ್ಕೆ ಪಿಪಿಇ ಕಿಟ್ ಕಡ್ಡಾಯವಾಗಿ ಧರಿಸಬೇಕು
೪) ಪ್ರತಿ 2 ಗಂಟೆಗೆ ಒಮ್ಮೆ ಆಕ್ಸಿಜನ್ ರಕ್ತದ ಆಮ್ಲಜನಕ ಪರೀಕ್ಷಿಸಬೇಕು
೫) 2 ಗಂಟೆಗೆ ಒಮ್ಮೆ ಕಾರ್ಡಿಯಾಕ್ ಟೆಸ್ಟ್ ಆಗಬೇಕು
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…