ಹೈದರಾಬಾದ್: ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ರಿಯಾಲ್ಟಿ ಗ್ರೂಪ್ಗಳಾದ ಸುರಾನಾ ಗ್ರೂಪ್ ಹಾಗೂ ಸಾಯಿ ಸೂರ್ಯ ಡೆವಲಪರ್ಸ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಮಹೇಶ್ ಬಾಬುಗೆ ಇಡಿ ನೋಟಿಸ್ ನೀಡಿದ್ದು, ಏಪ್ರಿಲ್.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಏನಿದು ಪ್ರಕರಣ?: ಎರಡು ರಿಯಲ್ ಎಸ್ಟೇಟ್ ಪ್ರಾಜೆಕ್ಟ್ಗಳನ್ನು ಮಹೇಶ್ ಬಾಬು ಬೆಂಬಲಿಸಿದ್ದರು. ಆದರೆ ಈ ಗ್ರೂಪ್ಸ್ ಗ್ರಾಹಕರನ್ನು ವಂಚಿಸಿದೆಯೆಂಬ ಆರೋಪವಿದೆ. ಹಾಗಾಗಿ ನಟನ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ.
ಮಹೇಶ್ ಬಾಬು ಈ ಅನುಮೋದನೆಗಳಿಗಾಗಿ 5.9 ಕೋಟಿ ರೂಗಳನ್ನು ಪಡೆದುಕೊಂಡಿದ್ದಾರೆ. ಚೆಕ್ ಮೂಲಕ 3.4 ಕೋಟಿ ರೂಪಾಯಿ ಮತ್ತು ನಗದು ಮೂಲಕ 2.5 ಕೋಟಿ ರೂಪಾಯಿ ಸ್ವೀಕರಿಸಿದ್ದಾರೆ. ಇದೀಗ ನಗದು ಪಾವತಿಗಳು ಪರಿಶೀಲನೆಗೆ ಒಳಪಟ್ಟಿವೆ.
ಈ ಹಿನ್ನೆಲೆಯಲ್ಲಿ ಏಪ್ರಿಲ್.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ್ದು, ಅಂದಿನ ದಿನ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…