ನವದೆಹಲಿ: ಕೇಂದ್ರ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ.
ಇಂದು ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಜೆಟ್ ಮಂಡಿಸಿದ್ದಾರೆ.
ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭಾರೀ ಕೊಡುಗೆ ನೀಡಿದ್ದು, ಒಂದು ಲಕ್ಷ ವಿದ್ಯಾರ್ಥಿಗಳಿಗೆ ಇ-ವೋಚರ್ ನೀಡುವ ಯೋಜನೆಗೆ ಬಗ್ಗೆ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದರಿಂದ ಶೈಕ್ಷಣಿಕ ಸಾಲದ ಬಡ್ಡಿ ಪಾವತಿಗೆ ಇ-ವೋಚರ್ ಯೋಜನೆ ತುಂಬಾ ಅನುಕೂಲವಾಗಲಿದೆ.
ಇದರ ಜೊತೆಗೆ 20 ಲಕ್ಷ ಯುವಕರಿಗೆ ಕೌಶಲ್ಯಾಭಿವೃದ್ಧಿ ಯೋಜನೆ ಜಾರಿಗೆ ಬರಲಿದ್ದು, ಉನ್ನತ ಶಿಕ್ಷಣಕ್ಕೆ 10 ಲಕ್ಷದವರೆಗೂ ವಿದ್ಯಾರ್ಥಿಗಳು ಲೋನ್ ತೆಗೆದುಕೊಳ್ಳಬಹುದಾಗಿದೆ.
ಇನ್ನೂ ಉದ್ಯೋಗ ಸೃಷ್ಟಿಗೆ ಮೂರು ಯೋಜನೆ ಜಾರಿ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದ್ದು, 30 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಬಗ್ಗೆ ಬಂಪರ್ ಘೋಷಣೆ ಮಾಡಲಾಗಿದೆ. ಇದಕ್ಕಾಗಿಯೇ 1.48 ಲಕ್ಷ ಹಣವನ್ನು ಮೀಸಲಿಡಲಾಗಿದೆ.
ಯುವಕರಿಗೆ 4 ವರ್ಷ ಆರ್ಥಿಕ ನೆರವು ನೀಡಲಾಗಿದ್ದು, ವಿದ್ಯಾರ್ಥಿಗಳ ಏಳಿಗೆಗಾಗಿ ಹಲವು ಕೊಡುಗೆ ನೀಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…