ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹೇಳಿಕೆಗಳನ್ನು ನೀಡುವ ಭರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ಏ.29ರ ಬೆಳಿಗ್ಗೆ 11 ಗಂಟೆ ಒಳಗಾಗಿ ಉತ್ತರಿಸುಬೇಕು ಎಂದು ಚುನಾವಣಾ ಆಯೋಗವು ಈ ಇಬ್ಬರು ನಾಯಕರಿಗೆ ಸೂಚಿಸಿದೆ.
ಮುಸ್ಲಿಂ ಪದ ಬಳಸದೇ ನರೇಂದ್ರ ಮೋದಿ ಅವರು, ಮುಸ್ಲಿಂರನ್ನು ನುಸುಳುಕೊರರು, ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದು ಹೇಳುವ ಮೂಲಕ ಭಾರತದಲ್ಲಿ ಬಡತನ ಹೆಚ್ಚಾಗಲು ಕಾರಣ ಎಂದು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಬಿಜೆಪಿ ದೂರು ನೀಡಿದೆ.
ಜಾತಿ, ಧರ್ಮ, ಭಾಷೆ ಮತ್ತು ಸಮುದಾಯದ ಮೇಲೆ ದೇಶ ವಿಭಜಿಸುವ ಕೆಲಸ ಮಾಡಲಾಗಿದೆ ಮತ್ತು ದ್ವೇಷ ಭಾಷಣ ಮಾಡಿದೆ ಎಂದು ಪರಸ್ಪರ ಬಿಜೆಪಿ ಮತ್ತು ಕಾಂಗ್ರೆಸ್ ಒಬ್ಬರ ಮೇಲೊಬ್ಬರು ದೂರಿದ್ದಾರೆ.
ಈ ಹಿನ್ನಲೆ ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 77ರ ಅಡಿಯಲ್ಲಿ ಎರಡೂ ಪಕ್ಷದವರಿಗೆ ನೊಟೀಸ್ ಜಾರಿ ಮಾಡಿದೆ.
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಬೆಂಗಳೂರು: ಮನರೇಗಾ ಯೋಜನೆ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಾಳೆ ಬೃಹತ್ ಪ್ರತಿಭಟನೆ…