ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹೇಳಿಕೆಗಳನ್ನು ನೀಡುವ ಭರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ಏ.29ರ ಬೆಳಿಗ್ಗೆ 11 ಗಂಟೆ ಒಳಗಾಗಿ ಉತ್ತರಿಸುಬೇಕು ಎಂದು ಚುನಾವಣಾ ಆಯೋಗವು ಈ ಇಬ್ಬರು ನಾಯಕರಿಗೆ ಸೂಚಿಸಿದೆ.
ಮುಸ್ಲಿಂ ಪದ ಬಳಸದೇ ನರೇಂದ್ರ ಮೋದಿ ಅವರು, ಮುಸ್ಲಿಂರನ್ನು ನುಸುಳುಕೊರರು, ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದು ಹೇಳುವ ಮೂಲಕ ಭಾರತದಲ್ಲಿ ಬಡತನ ಹೆಚ್ಚಾಗಲು ಕಾರಣ ಎಂದು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಬಿಜೆಪಿ ದೂರು ನೀಡಿದೆ.
ಜಾತಿ, ಧರ್ಮ, ಭಾಷೆ ಮತ್ತು ಸಮುದಾಯದ ಮೇಲೆ ದೇಶ ವಿಭಜಿಸುವ ಕೆಲಸ ಮಾಡಲಾಗಿದೆ ಮತ್ತು ದ್ವೇಷ ಭಾಷಣ ಮಾಡಿದೆ ಎಂದು ಪರಸ್ಪರ ಬಿಜೆಪಿ ಮತ್ತು ಕಾಂಗ್ರೆಸ್ ಒಬ್ಬರ ಮೇಲೊಬ್ಬರು ದೂರಿದ್ದಾರೆ.
ಈ ಹಿನ್ನಲೆ ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 77ರ ಅಡಿಯಲ್ಲಿ ಎರಡೂ ಪಕ್ಷದವರಿಗೆ ನೊಟೀಸ್ ಜಾರಿ ಮಾಡಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…