ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.
ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ.
ಜೂನ್.18ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.
ಜೂನ್.8ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಜೂನ್.9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್.11ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.
ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಮೂರು ಮತ್ತು ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ.
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…