ಮಧ್ಯಪ್ರದೇಶ: 1975ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಇನ್ಮುಂದೆ ಶಾಲಾ ಪಠ್ಯಕ್ರಮದಲ್ಲಿ ಅಧ್ಯಾಯವೊಂದನ್ನು ಅಳವಡಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹೇಳಿದ್ದಾರೆ.
ಬುಧವಾರ (ಜೂನ್.26) ಭೋಪಾಲ್ನಲ್ಲಿರುವ ಸಿಎಂ ಸಿವಾಸದಲ್ಲಿ ಲೋಕತಂತ್ರ ಸೇನಾನಿ ಸಮ್ಮಾನ್ ಸಮಾರಂಭದಲ್ಲಿ ಜನರು ಸರ್ಕಾರದ ವಿರುದ್ಧ ಮಾಡಿದ ಪ್ರತಿಭಟನೆಗಳು, ಹೋರಾಟಗಳನ್ನು ಸ್ಮರಿಸಿದರು.
ಸ್ವಾತಂತ್ರ್ಯ ಬಂದ ಕೆಲವೇ ವರ್ಷಗಳಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಹೋರಾಟಗಾರರ ಫಲದಿಂದಾಗಿ ಇಂದು ದೇಶ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾರ್ಪಟ್ಟಿದೆ ಎಂದರು.
ಪ್ರಜಾಪ್ರಭುತ್ವ ಹೋರಾಟಗಾರರಿಗೆ ಸರ್ಕಾರಿ ಗೃಹಗಳಲ್ಲಿ ಶೇ.50 ರಷ್ಟು ವಿನಾಯಿತಿ ದರದಲ್ಲಿ ತಂಗಲು ಅವಕಾಶ, ಹೆದ್ದಾರಿಯಲ್ಲಿ ಟೋಲ್ ಪಾವತಿಸುವಲ್ಲಿ ವಿನಾಯಿತಿ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿರುವವರಿಗೆ ಚಿಕಿತ್ಸಾ ವೆಚ್ಚ ಭರಿಸಲು ವಿಳಂಬ ಮಾಡುವುದಿಲ್ಲ ಎಂದು ಹೇಳಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…