ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಗಡಿ ರೇಖೆಯಲ್ಲಿ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆಯ ವಿರೋಧಿ ಕಾರ್ಯಾಚರಣೆ ಭಾಗವಾಗಿ ಉರಿ ಹಾಗೂ ಬಾರಾಮುಲ್ಲಾ ಗಡಿ ಪ್ರದೇಶದಲ್ಲಿ ಭಾರತೀಯ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಚಿನಾರ್ ಕೋರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಗಡಿ ರೇಖೆಯಲ್ಲಿ ಉಗ್ರರು ಮನಸ್ಸಿಗೆ ಬಂದಂತೆ ದಾಳಿ ನಡೆಸಿದ್ದಾರೆ. ಇದಕ್ಕೆ ನಮ್ಮ ದೇಶದ ಸೈನಿಕರು ಪ್ರತ್ಯುತ್ತರ ನೀಡಿದ್ದಾರೆ. ಅಲ್ಲದೇ ಘಟನಾ ಸ್ಥಳದಲ್ಲಿ ಹೆಚ್ಚಿನ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…
ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…