ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಗಡಿ ರೇಖೆಯಲ್ಲಿ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಉಗ್ರರ ಒಳನುಸುಳುವಿಕೆಯ ವಿರೋಧಿ ಕಾರ್ಯಾಚರಣೆ ಭಾಗವಾಗಿ ಉರಿ ಹಾಗೂ ಬಾರಾಮುಲ್ಲಾ ಗಡಿ ಪ್ರದೇಶದಲ್ಲಿ ಭಾರತೀಯ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಚಿನಾರ್ ಕೋರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಗಡಿ ರೇಖೆಯಲ್ಲಿ ಉಗ್ರರು ಮನಸ್ಸಿಗೆ ಬಂದಂತೆ ದಾಳಿ ನಡೆಸಿದ್ದಾರೆ. ಇದಕ್ಕೆ ನಮ್ಮ ದೇಶದ ಸೈನಿಕರು ಪ್ರತ್ಯುತ್ತರ ನೀಡಿದ್ದಾರೆ. ಅಲ್ಲದೇ ಘಟನಾ ಸ್ಥಳದಲ್ಲಿ ಹೆಚ್ಚಿನ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…