indian army
ಸುಕ್ಮಾ/ಬಿಜಾಪುರ: ಛತ್ತಿಸ್ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲಿ ಕುಖ್ಯಾತ ಮಾವೋವಾದಿ ಮಾಂಗ್ಟು (ಮತ್ತು ಹಂಗಾ ಮಡ್ಕಮ್ ಸೇರಿದಂತೆ 14ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ.
ಸುಕ್ಮಾದಲ್ಲಿ 12ಕ್ಕೂ ಹೆಚ್ಚು ನಕ್ಸಲರು ಹತರಾಗಿದ್ದಾರೆ ಮತ್ತು ಪಕ್ಕದ ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುಕ್ಮಾ ಜಿಲ್ಲೆಯ ದಕ್ಷಿಣ ಪ್ರದೇಶದ ಕಾಡಿನಲ್ಲಿ ಭದ್ರತಾ ಪಡೆಯೊಂದಿಗೆ ನಡೆದ ಗುಂಡಿನ ಚಕಮಕಿ ನಡೆದಿದೆ. ಇದುವರೆಗೆ 12 ನಕ್ಸಲರನ್ನು ತಟಸ್ಥಗೊಳಿಸಲಾಗಿದೆ ಇದರಲ್ಲಿ ಮಾಂಗ್ಟು ಮತ್ತು ಹಂಗಾ ಮಡ್ಕಮ್ ಸೇರಿದ್ದಾರೆ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
ಇನ್ನೊಂದು ಕಾರ್ಯಾಚರಣೆಯಲ್ಲಿ ಬಿಜಾಪುರ ಜಿಲ್ಲೆಯ ಕಾಡಿನಲ್ಲಿ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಇದೇ ರೀತಿ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಿದ್ದಾರೆ.
ಸ್ಥಳದಿಂದ ಒಂದು ಎಸ್ಎಲ್ಆರ್ ರೈಫಲ್ ಮತ್ತು ಒಂದು 12 ಬೋರ್ ರೈಫಲ್ ಮತ್ತು ಇಬ್ಬರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…