ನವದೆಹಲಿ: ದಾಖಲೆಗಳೊಂದಿಗೆ ತೆರೆ ಕಂಡ ಐತಿಹಾಸಿಕ ಮಹಾಕುಂಭಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಏಕತೆಯ ಮಹಾಕುಂಭವನ್ನು ಯಶಸ್ವಿಗೊಳಿಸಲು ದೇಶವಾಸಿಗಳ ಕಠಿಣ ಪರಿಶ್ರಮ, ಪ್ರಯತ್ನಗಳು ಮತ್ತು ದೃಢಸಂಕಲ್ಪದಿಂದ ಪ್ರಭಾವಿತನಾಗಿದ್ದೇನೆ. ಹೀಗಾಗಿ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಮೊದಲನೇಯ ಜ್ಯೋತಿರ್ಲಿಂಗವಾದ ಶ್ರೀ ಸೋಮನಾಥನ ದರ್ಶನಕ್ಕೆ ಹೋಗುತ್ತೇನೆ. ಭಕ್ತಿಯ ಸಂಕೇತವಾಗಿ ಸಂಕಲ್ಪ ಪುಷ್ಪವನ್ನು ಅರ್ಪಿಸುವ ಮೂಲಕ ಪ್ರತಿಯೊಬ್ಬ ಭಾರತೀಯನಿಗಾಗಿ ಪ್ರಾರ್ಥಿಸುತ್ತೇನೆ. ದೇಶವಾಸಿಗಳಲ್ಲಿ ಈ ಏಕತೆಯು ನಿರಂತರವಾಗಿ ಇರಲಿ ಎಂದು ನಾನು ಬಯಸುತ್ತೇನೆ ಎಂದಿದ್ದಾರೆ.
ಈ ಮಹಾಕುಂಭಮೇಳದಲ್ಲಿ ಸಮಾಜದ ಪ್ರತಿಯೊಂದು ಸ್ಥರದ ಮತ್ತು ಪ್ರತಿಯೊಂದಯ ಕ್ಷೇತ್ರದ ಜನರು ಒಟ್ಟುಗೂಡಿದರು. ಏಕ ಭಾರತ ಶ್ರೇಷ್ಠ ಭಾರತದ ಈ ಅವಿಸ್ಮರಣೀಯ ದೃಶ್ಯವು ಕೋಟ್ಯಾಂತರ ದೇಶವಾಸಿಗಳಲ್ಲಿ ಆತ್ಮವಿಶ್ವಾಸದ ಮಹಾ ಹಬ್ಬವಾಯಿತು ಎಂದು ಪ್ರಧಾನಿ ಮೋದಿ ಕೊಂಡಾಡಿದ್ದಾರೆ.
ಇನ್ನು ಮಹಾಕುಂಭಮೇಳ ಮುಗಿದ ನಂತರ ನನ್ನ ಮನಸ್ಸಿಗೆ ಬಂದ ಆಲೋಚನೆಗಳನ್ನು ಬರೆಯಲು ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…