ದೇಶ- ವಿದೇಶ

5079ಕ್ಕೆ ಜಗತ್ತು ಅಂತ್ಯಗೊಳ್ಳುತ್ತೆ: ಬಾಬಾ ವಂಗಾ ಭಯಾನಕ ಭವಿಷ್ಯ

ಬಲ್ಗೇರಿಯಾ: ವಿಶ್ವದಾದ್ಯಂತ ಕಾಲಾನುಕ್ರಮದಲ್ಲಿ ಪರಿಚಯವಾಗಿರುವ ಬಾಬಾ ವಂಗಾ ಅವರು ಭಯಾನಕ ಭವಿಷ್ಯವೊಂದನ್ನು ಹೇಳಿದ್ದಾರೆ.

ಬಲ್ಗೇರಿಯಾದ ಕುರುಡು ಆಧ್ಯಾತ್ಮಿಕವಾದಿ ಬಾಬಾ ವಂಗಾ ವಿಶ್ವದಾದ್ಯಂತ ಕಾಲಾನುಕ್ರಮದಲ್ಲಿ ಪರಿಚಯರಾಗಿದ್ದಾರೆ. ಮುಂಬರುವ ದಶಕಗಳು ಹಾಗೂ ಶತಮಾನಗಳಲ್ಲಿ ಏನಾಗುತ್ತದೆ ಎಂಬುದರ ಬಗ್ಗೆ ಇನ್ನೂ ಕೆಲವು ಭವಿಷ್ಯವಾಣಿಗಳನ್ನು ಬಹಿರಂಗಪಡಿಸಿದ್ದಾರೆ. ನಿಖರವಾದ ಮುನ್ಸೂಚನೆಗಳನ್ನು ನೀಡುವಲ್ಲಿ ಪ್ರಸಿದ್ಧರಾಗಿರುವ ಬಾಬಾ ವಂಗಾ ಅವರ ಅನೇಕ ಭವಿಷ್ಯವಾಣಿಗಳು ನಿಜವಾಗಿವೆ.

ಅವುಗಳಲ್ಲಿ ಒಂದು ವಿಶ್ವ ವ್ಯಾಪಾರ ಕೇಂದ್ರದ ಮೇಲಿನ ದಾಳಿ. ೨೦೨೩ರಲ್ಲಿ ಬಾಬಾ ವಂಗಾ ಹೇಳಿದ ಕೆಲವು ಭವಿಷ್ಯವಾಣಿಗಳು ನಿಜವಾಗಿದ್ದವು. ಈಗ ಅವರು ೨೦೨೫ ಮತ್ತು ಮುಂಬರುವ ವರ್ಷಗಳನ್ನು ಭವಿಷ್ಯ ನುಡಿದಿದ್ದಾರೆ. ಈ ಮುಂದಿನ ವರ್ಷದ ಭವಿಷ್ಯವನ್ನು ಓದಿದರೆ ತೀವ್ರ ಭಯವಾಗುವುದು ಪಕ್ಕಾ ಎನ್ನಲಾಗುತ್ತಿದೆ.

೨೦೨೫ರಲ್ಲಿ ಯುರೋಪ್‌ನಲ್ಲಿನ ಪ್ರಮುಖ ಸಂಘರ್ಷ ಉಂಟಾಗುತ್ತದೆ. ಇದು ಖಂಡದ ಜನಸಂಖ್ಯೆಯಲ್ಲಿ ಗಮನಾರ್ಹ ಇಳಿಕೆಗೆ ಕಾರಣವಾಗುತ್ತದೆ. ೨೦೨೮ರಲ್ಲಿ ಹೊಸ ಶಕ್ತಿಯ ಮೂಲಗಳನ್ನು ಹುಡುಕುವ ಪ್ರಯತ್ನದಲ್ಲಿ ಮಾನವ ಶುಕ್ರನನ್ನು ತಲುಪುತ್ತದೆ. ೨೦೩೩ರ ಧ್ರುವೀಯ ಮಂಜುಗಡ್ಡೆಯ ಕರಗುವಿಕೆಯು ಸಮುದ್ರ ಮಟ್ಟದಲ್ಲಿ ಗಮನಾರ್ಹ ಏರಿಕೆಗೆ ಕಾರಣವಾಗುತ್ತದೆ.

೨೦೭೬ಕ್ಕೆ ಕಮ್ಯುನಿಸಂ ಜಾಗತಿಕವಾಗಿ ಮರಳಲಿದೆ. ೨೧೩೦ಕ್ಕೆ ಭೂಮ್ಯತೀತ ನಾಗರಿಕತೆಗಳೊಂದಿಗೆ ಸಂಪರ್ಕ. ೨೧೭೦ ಜಾಗತಿಕ ಬರ ಬರಲಿದೆ. ಒಟ್ಟಾರೆ ೫೦೭೯ಕ್ಕೆ ಪೂರ್ಣ ಪ್ರಪಂಚವೇ ಅಂತ್ಯವಾಗುತ್ತದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

23 mins ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

31 mins ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

33 mins ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

35 mins ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

37 mins ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

40 mins ago