ದೇಶ- ವಿದೇಶ

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಲೋಪ: ಬಂಗಾಳ ಸರ್ಕಾರದಿಂದ ವರದಿ ಕೇಳಿದ ಗೃಹ ಕಾರ್ಯದರ್ಶಿ

ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್‌ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸುವ ಶಿಷ್ಟಾಚಾರದಲ್ಲಿನ ಲೋಪಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್‌ ಮೋಹನ್‌ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಕಾರ್ಯಕ್ರಮದ ದೂರದ ಸ್ಥಳದ ಬಗ್ಗೆ ರಾಷ್ಟ್ರಪತಿ ಮುರ್ಮು ಅಸಮಾಧಾನ ವ್ಯಕ್ತಪಡಿಸಿದ ನಂತರ ಈ ಕ್ರಮವು ತೀವ್ರ ರಾಜಕೀಯ ಬಿರುಗಾಳಿಯನ್ನು ಹೆಚ್ಚಿಸಿದೆ.

ರಾಷ್ಟ್ರಪತಿಗಳನ್ನು ಸ್ವಾಗತಿಸಲು ಸಿಎಂ ಮಮತಾ ಬ್ಯಾನರ್ಜಿ ಬಾರದಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಕೇಂದ್ರ ಸಚಿವರು ಇದನ್ನು ಪ್ರಜಾಪ್ರಭುತ್ವ ಮತ್ತು ಬುಡಕಟ್ಟು ಸಬಲೀಕರಣದ ಮೇಲಿನ ದಾಳಿ ಎಂದು ಖಂಡಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…

2 mins ago

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…

9 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…

21 mins ago

ನಿಮ್ಮ ಕೆಲಸ ಎಷ್ಟಿದೆ ಅದನ್ನು ನೋಡಿಕೊಳ್ಳಿ: ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌…

36 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: 52,000 ಭಾರತೀಯರು ತಾಯ್ನಾಡಿಗೆ ವಾಪಸ್‌

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ್‌ ಮುಂದುವರಿದಿರುವ ಹಿನ್ನೆಲೆಯಲ್ಲಿ 52,000 ಭಾರತೀಯರು ತಾಯ್ನಾಡಿಗೆ ವಾಪಸ್‌ ಆಗಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ…

1 hour ago

ಮಂಡ್ಯ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ: ಎನ್. ಚಲುವರಾಯಸ್ವಾಮಿ

ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು.…

1 hour ago