ಪಶ್ಚಿಮ ಬಂಗಾಳ: ಇಂದು ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ನಡೆಯುತ್ತಿದೆ. ದೇಶದ ಒಟ್ಟು 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಕೊನೆಯ ಹಂತದ ಚುನಾವಣೆಯಲ್ಲಿ ಪ್ರಧಾನಿ ಮೋದಿ, ನಟಿ ಕಂಗನಾ ರಣಾವತ್ ಸೇರಿದಂತೆ 904 ಅಭ್ಯರ್ಥಿಗಳಿಗೆ ಇಂದಿನ ಮತದಾನದ ಮೂಲಕ ಭವಿಷ್ಯ ರೂಪಿತವಾಗಲಿದೆ.
ಇತ್ತ ಮತದಾನ ಮಾಡುವ ವೇಳೆ ಪಶ್ಚಿಮ ಬಂಗಾಳದಲ್ಲಿ ಗಲಾಟೆ ನಡೆದಿದ್ದು, ಇವಿಎಂ, ವಿವಿಪ್ಯಾಟ್ಗಳನ್ನು ಚರಂಡಿಗೆ ಬಿಸಾಕಿರುವ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಸುಮಾರು 6.40 ಸಮಯದಲ್ಲಿ ಬೇನಿಮಾಧವಪುರ ಎಫ್ಪಿ ಶಾಲೆಯ ಬಳಿ ಸೆಕ್ಟರ್ ಆಫೀಸರ್ನ ಮೀಸಲು ಇವಿಎಂ ಮತ್ತು ಪೇಪರ್ಗಳನ್ನು ಸ್ಥಳೀಯರು ದಾಳಿ ನಡೆಸಿ ಲೂಟಿ ಮಾಡಿದ್ದಾರೆ. ಮತ್ತು ಅದರಲ್ಲಿ ಎರಡು ವಿವಿ ಪ್ಯಾಟ್ಗಳನ್ನು ಚರಂಡಿಗೆ ಬಿಸಾಡಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮತ್ತು ಸೆಕ್ಟರ್ನ ಎಲ್ಲಾ 6 ಬೂತ್ಗಳಿಗೂ ಹೊಸ ಇವಿಎಂ ಹಾಗೂ ವಿವಿ ಪ್ಯಾಟ್ಗಳನ್ನು ಒದಗಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…