ಪಶ್ಚಿಮ ಬಂಗಾಳ: ಇಂದು ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ನಡೆಯುತ್ತಿದೆ. ದೇಶದ ಒಟ್ಟು 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಕೊನೆಯ ಹಂತದ ಚುನಾವಣೆಯಲ್ಲಿ ಪ್ರಧಾನಿ ಮೋದಿ, ನಟಿ ಕಂಗನಾ ರಣಾವತ್ ಸೇರಿದಂತೆ 904 ಅಭ್ಯರ್ಥಿಗಳಿಗೆ ಇಂದಿನ ಮತದಾನದ ಮೂಲಕ ಭವಿಷ್ಯ ರೂಪಿತವಾಗಲಿದೆ.
ಇತ್ತ ಮತದಾನ ಮಾಡುವ ವೇಳೆ ಪಶ್ಚಿಮ ಬಂಗಾಳದಲ್ಲಿ ಗಲಾಟೆ ನಡೆದಿದ್ದು, ಇವಿಎಂ, ವಿವಿಪ್ಯಾಟ್ಗಳನ್ನು ಚರಂಡಿಗೆ ಬಿಸಾಕಿರುವ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಸುಮಾರು 6.40 ಸಮಯದಲ್ಲಿ ಬೇನಿಮಾಧವಪುರ ಎಫ್ಪಿ ಶಾಲೆಯ ಬಳಿ ಸೆಕ್ಟರ್ ಆಫೀಸರ್ನ ಮೀಸಲು ಇವಿಎಂ ಮತ್ತು ಪೇಪರ್ಗಳನ್ನು ಸ್ಥಳೀಯರು ದಾಳಿ ನಡೆಸಿ ಲೂಟಿ ಮಾಡಿದ್ದಾರೆ. ಮತ್ತು ಅದರಲ್ಲಿ ಎರಡು ವಿವಿ ಪ್ಯಾಟ್ಗಳನ್ನು ಚರಂಡಿಗೆ ಬಿಸಾಡಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮತ್ತು ಸೆಕ್ಟರ್ನ ಎಲ್ಲಾ 6 ಬೂತ್ಗಳಿಗೂ ಹೊಸ ಇವಿಎಂ ಹಾಗೂ ವಿವಿ ಪ್ಯಾಟ್ಗಳನ್ನು ಒದಗಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…