ಚೆನ್ನೈ: ಮೈಸೂರಿನಿಂದ ದರ್ಭಾಂಗ್ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್ಪ್ರೆಸ್ ರೈಲು, ಚೆನ್ನೈ ಸಮೀಪದ ಗುಮ್ಮುಡಿಪೂಂಡಿಯ ಬಳಿ ಶುಕ್ರವಾರ ರಾತ್ರಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 13ಬೋಗಿಗಳು ಹಳಿತಪ್ಪಿದ್ದು, ಡಿಕ್ಕಿಯ ರಭಸಕ್ಕೆ ಎರಡು ಬೋಗಿಗಳು ಹೊತ್ತಿ ಉರಿದಿವೆ.
ರಾತ್ರಿ ಸು.8:28ರ ವೇಳೆಗೆ ಘಟನೆ ನಡೆದಿದ್ದು, ಕನಿಷ್ಟ 19ಮಂದಿಗೆ ಗಾಯವಾಗಿದೆ. ಅಪಘಾಯಕ್ಕೀಡಾದ ರೈಲು75 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
ರೈಲು ಪೊನ್ನೇರಿ ನಿಲ್ದಾಣ ದಾಟಿದ್ದ ವೇಳೆಗೆ, ಕವರೈಪೆಟ್ಟೈ ನಿಲ್ದಾಣ ಪ್ರವೇಶಿಸಿಲು ಗ್ರೀನ್ ಸಿಗ್ಲನ್ ನೀಡಲಾಗಿತ್ತು. ಈ ಪ್ರಕಾರ ಮುಖ್ಯ ಮಾರ್ಗಕ್ಕೆ ಹೋಗುವ ಬದಲು, ಲೂಪ ಹಳಿಗೆ ಪ್ರವೇಶಿಸಿ, ಆ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿದೆ. ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಮಿಳುನಾಡು ಸರ್ಕಾರದ ಮೂಲಗಳು ತಿಳಿಸಿವೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…