ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ದಿನದಂದೇ ಅಂದರೆ ಫೆಬ್ರವರಿ.5ರಂದು ಪ್ರಯಾಗ್ರಾಜ್ನ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೆ, ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ವರ್, ಗೃಹ ಸಚಿವ ಅಮಿತ್ ಶಾ ಕೂಡಾ ಪುಣ್ಯ ಸ್ನಾನ ಮಾಡುವ ದಿನಾಂಕ ನಿಗದಿಯಾಗಿದೆ.
ಗೃಹಸಚಿವ ಅಮಿತ್ ಶಾ ಅವರು, ಜನವರಿ.27ರಂದು, ಉಪರಾಷ್ಟ್ರಪತಿ ಜಗದೀಪ್ ಧನ್ವರ್ ಫೆಬ್ರವರಿ.1ರಂದು, ರಾಷ್ಟ್ರಪತಿ ದೌಪದಿ ಮುರ್ಮು ಅವರು, ಫೆಬ್ರವರಿ.10ರಂದು ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ.
ಕುಂಭಮೇಳಕ್ಕೆ ಗಣ್ಯಾತಿಗಣ್ಯರು ಆಗಮಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತರಕ ಘಟನೆ ನಡೆಯದಂತೆ ಭದ್ರತೆ ಒದಗಿಸಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…