ನವದೆಹಲಿ: ಮಿತ್ರರ ಜೇಬು ತುಂಬಿಸುವುದೇ ಪ್ರಧಾನಿ ಮೋದಿ ಅವರಿಗೆ ʼರಾಷ್ಟ್ರ ನಿರ್ಮಾಣʼದ ಕೆಲಸ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಅಮೇರಿಕಾ ಪ್ರವಾಸದಲ್ಲಿರುವ ಮೋದಿ, ಉದ್ಯಮಿ ಗೌತಮ್ ಅದಾನಿ ಅವರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಕೇಳಿದ ಪ್ರಶ್ನೆಗೆ, ವಿದೇಶದಲ್ಲಿ ನಿಂತು ವೈಯುಕ್ತಿಕ ವಿಚಾರ ಎನ್ನುತ್ತಾರೆ” ಎಂದು ಆರೋಪಿಸಿದರು.
ದೇಶದಲ್ಲಿ ಪ್ರಶ್ನೆ ಕೇಳಿದರೆ, ಮೌನ ವಹಿಸುತ್ತಾರೆ. ಆದರೆ, ವಿದೇಶದಲ್ಲಿ ಕೇಳಿದರೆ, ವೈಯುಕ್ತಿಕ ವಿಚಾರ ಎಂದು ಹೇಳುವ ಮೂಲಕ ಅದಾನಿ ಅವರ ಭ್ರಷ್ಟಚಾರವನ್ನು ಮುಚ್ಚಿಹಾಕುತ್ತಿದ್ದಾರೆ ಎಂದರು.
ಅಮೇರಿಕಾದ ಶ್ವೇತಭವನದಲ್ಲಿ ಟ್ರಂಪ್ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…