ಬ್ರೆಜಿಲ್: ಇಲ್ಲಿನ ಬೆಲೆಮ್ನಲ್ಲಿ ನಡೆಯುತ್ತಿರುವ ಯುಎನ್ ಸಿಒಪಿ 30 ಹವಾಮಾನ ಶೃಂಗಸಭೆಯ ಮುಖ್ಯ ಸ್ಥಳದಲ್ಲಿ ಬೆಂಕಿ ಅವಘಡ ಸಂಭವಿಸಿ 21 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬ್ರೆಜಿಲ್ನ ಬೆಲೆಮ್ನಲ್ಲಿ ನಡೆಯುತ್ತಿರುವ ಯುಎನ್ ಸಿಒಪಿ 30 ಹವಾಮಾನ ಶೃಂಗಸಭೆಯ ಮುಖ್ಯ ಸ್ಥಳದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 21 ಜನರು ಗಾಯಗೊಂಡಿದ್ದು, ಸಾವಿರಾರು ಜನರು ಸುರಕ್ಷತೆಗಾಗಿ ಓಡಬೇಕಾಯಿತು.
ಇದನ್ನು ಓದಿ: ನಂಜನಗೂಡು| ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬ್ಲೂ ಝೋನ್ನಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಅಲ್ಲಿ ಮುಖ್ಯ ಸಭೆ ಸಭಾಂಗಣ ಸೇರಿದಂತೆ ಎಲ್ಲಾ ಸಭೆಗಳು, ಮಾತುಕತೆಗಳು, ಕಂಟ್ರಿ ಪೆವಿಲಿಯನ್ಗಳು, ಮಾಧ್ಯಮ ಕೇಂದ್ರ ಹಾಗೂ ಎಲ್ಲಾ ಉನ್ನತ ಮಟ್ಟದ ಗಣ್ಯರ ಕಚೇರಿಗಳಿವೆ.
ಬೆಂಕಿ ಕಾಣಿಸಿಕೊಂಡ ತಕ್ಷಣ, ಜನರು ಸುರಕ್ಷತೆಗಾಗಿ ಎಲ್ಲಾ ನಿರ್ಗಮನ ದ್ವಾರಗಳಿಂದ ಹೊರಗೆ ಓಡಿಹೋದರು. ಅಧಿಕಾರಿಗಳು ಸಂಪೂರ್ಣ ಸುರಕ್ಷತಾ ಪರಿಶೀಲನೆಗಾಗಿ ಸ್ಥಳವನ್ನು ಮುಚ್ಚಿದರು. ಆರು ಗಂಟೆಗಳಿಗೂ ಹೆಚ್ಚು ಸಮಯದ ನಂತರ ಬೆಂಕಿ ಹೊತ್ತಿಕೊಂಡ ಪ್ರದೇಶ ಹೊರತುಪಡಿಸಿ ಮತ್ತೆ ತೆರೆದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…