ಪ್ರಯಾಗ್ ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಸೆಕ್ಟರ್.5ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ 20-25 ಟೆಂಟ್ಗಳು ಸುಟ್ಟು ಭಸ್ಮವಾಗಿವೆ.
ಟೆಂಟ್ನಲ್ಲಿ ಇರಿಸಲಾಗಿದ್ದ ಸಿಲಿಂಡರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯನ್ನು ನಿಯಂತ್ರಿಸಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸ್ತ್ರಿ ಸೇತುವೆ ಹಾಗೂ ರೈಲ್ವೆ ಸೇತುವೆಯ ನಡುವಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಪೊಲೀಸರು ಮತ್ತು ಎನ್ಡಿಆರ್ಎಫ್ ತಂಡಗಳು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ಥಳಾಂತರ ಮಾಡುತ್ತಿವೆ.
ಇನ್ನು ಟೆಂಟ್ನಲ್ಲಿ ಇರಿಸಲಾಗಿದ್ದ ಸಿಲಿಂಡರ್ಗಳು ಒಂದೊಂದಾಗಿ ಸ್ಫೋಟಗೊಳ್ಳುತ್ತಿರುವುದರಿಂದ ಬೆಂಕಿ ಹೆಚ್ಚು ತೀವ್ರಗೊಳ್ಳುತ್ತಿದೆ ಎನ್ನಲಾಗಿದೆ.
ಇನ್ನು ಬೆಂಕಿ ಅವಘಡದ ನಂತರ ಇಡೀ ಕುಂಭಮೇಳದಲ್ಲಿ ಅವ್ಯವಸ್ಥೆಯ ಸ್ಥಿತಿ ನಿರ್ಮಾಣವಾಗಿದ್ದು, ಅವಘಡದಲ್ಲಿ ಯಾವುದೇ ಸಾವು-ನೋವುಗಳು ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…