ಅಬುಜ: ವಾಯುವ್ಯ ನೈಜೀರಿಯಾದ ಯರ್ಗೋಜಿ ಗ್ರಾಮದ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ 50 ಮಂದಿ ಮೃತ್ಯುವಾಗಿದ್ದು, ಹಲವಾರು ಜನರನ್ನು ಹೊತ್ತೊಯ್ಯಲಾಗಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ ಎಂದು ವರದಿಯಾಗಿದೆ.
ಕಟ್ಸಿನಾ ರಾಜ್ಯದ ಕಂಕಾರಾ ಪ್ರಾಂತ್ಯದಲ್ಲಿರುವ ಯರ್ಗೋಜಿ ನಗರಕ್ಕೆ 12ಕ್ಕೂ ಹೆಚ್ಚಿನ ಬಂದೂಕುಧಾರಿಗಳು ಏಕಾಏಕಿ ದಾಳಿ ಮಾಡಿದ್ದಾರೆ. ಬಂದೂಕು ದಾಳಿಯಿಂದ ಹಲವಾರು ಜನರು ಮೃತರಾಗಿದ್ದು, ಕನಿಷ್ಠ 50 ಮೃತರಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾಗೂ ಉಳಿದ ಕೆಲವರನ್ನು ಅಪಹರಿಸಿರುವುದಾಗಿ ವರದಿಯಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…