ದೇಶ- ವಿದೇಶ

ಕುಲ್ಗಾಮ್‌ನಲ್ಲಿ ಎನ್‌ಕೌಂಟರ್‌: ಐವರು ಯೋಧರಿಗೆ ಗಾಯ, ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮಾ ಜಿಲ್ಲೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಐವರು ಯೋಧರಿಗೆ ಗಾಯಗಳಾಗಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕುಲ್ಗಾಮ್‌ ಜಿಲ್ಲಾ ಪೊಲೀಸ್‌ ಅಧೀಕ್ಷಕರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆಯಿಂದಲೇ ದೇವಸಾರ್‌ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಪ್ರಾರಂಭವಾಗಿತ್ತು. ಈ ದಾಳಿ ಮಧ್ಯೆ ಎಎಸ್‌ಪಿ ಮಮ್ತಾಜ್‌ ಅಲಿ ಅವರಿಗೆ ಗಾಯವಾಗಿದ್ದು, ಇನ್ನುಳಿದ ಐವರು ಯೋಧರು ಗಾಯಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಇಬ್ಬರು ಉಗ್ರರ ಹತ್ಯೆ ಮಾಡಲಾಗಿದೆ. ಆದರೆ ಆ ಇಬ್ಬರೂ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

ಇನ್ನು ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಸೇನೆ ಸತತ ಕಾರ್ಯಾಚರಣೆ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಬಸ್‌ ನಿಲ್ದಾಣ ಹಾಗೂ ಇನ್ನುಳಿದ ತಗ್ಗು ಪ್ರದೇಶಗಳ ಮೇಲೆ ಪೊಲೀಸರು ಕಟ್ಟೆಚ್ಚರ ವಹಿಸಲಾಗಿದ್ದು, ಉಗ್ರರ ಎಡೆಮುರಿ ಕಟ್ಟಲೇಬೇಕೆಂದು ಶಪಥ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

54 mins ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

58 mins ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

1 hour ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

1 hour ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

1 hour ago