ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ನಲ್ಲಿ ನಡೆದ ಎನ್ಕೌಂಟರ್ಗೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತೆ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.
ಉಗ್ರರೊಂದಿಗಿನ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಗಂಭೀರ ಗಾಯಗೊಂಡ ಇಬ್ಬರು ಯೋಧರನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶ್ರೀನಗರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ ಕಿಶ್ತ್ವಾರ್ ಜಿಲ್ಲೆಯ ಚಾಟ್ರೂ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿತ್ತು.
ದಿನವಿಡೀ ಶೋಧಕಾರ್ಯ ನಡೆಸಿದ ಸೇನೆ ನಿನ್ನೆ ಮಧ್ಯಾಹ್ನದ ವೇಳೆಗೆ ಉಗ್ರರೊಂದಿಗೆ ಕಾದಾಟ ನಡೆಸಿತ್ತು. ಈ ವೇಳೆ ಉಗ್ರರು ಹಾಗೂ ಸೇನೆಯ ಮಧ್ಯೆ ಗುಂಡಿನ ಚಕಮಕಿ ನಡೆಯಿತು.
ಬಳಿಕ ಎನ್ಕೌಂಟರ್ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದೆ.
ಜಮ್ಮು ಕಾಶ್ಮೀರದಲ್ಲಿ ಈ ವರ್ಷದ ಜೂನ್ನಿಂದ ಹಲವು ಉಗ್ರರ ದಾಳಿಯಾಗಿದೆ. ಈ ದಾಳಿಯಲ್ಲಿ ಬಹುತೇಕ ಸೇನಾ ಸಿಬ್ಬಂದಿಗಳು ಸಾವನ್ನಪ್ಪಿರುವುದು ಬಹಳ ಬೇಸರದ ಸಂಗತಿಯಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…