ದೇಶ- ವಿದೇಶ

ಆಪರೇಷನ್‌ ಮಹಾದೇವ್‌ನಲ್ಲಿ ಬಲಿಯಾದ ಇಬ್ಬರು ಉಗ್ರರ ಮೊದಲ ಫೋಟೋ ಬಿಡುಗಡೆ

ಶ್ರೀನಗರ: ಕಳೆದ ಏಪ್ರಿಲ್.‌22ರ ಪಹಲ್ಗಾಮ್‌ ದಾಳಿಯಲ್ಲಿ ಭಾಗಿಯಾದ ಮೂವರು ಭಯೋತ್ಪಾದಕರಲ್ಲಿ ಇಬ್ಬರಾದ ಹಬೀಬ್‌ ತಾಹಿರ್‌ ಮತ್ತು ಜಿಬ್ರಾನ್‌ ಅವರ ಮೊದಲ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ.

ಈ ಇಬ್ಬರೂ ಪಾಕಿಸ್ತಾನಿ ಪ್ರಜೆಗಳಾಗಿದ್ದು, ಸೋಮವಾರ ಶ್ರೀನಗರದಲ್ಲಿ ನಡೆದ ಜಂಟಿ ಪಡೆಗಳ ಕಾರ್ಯಾಚರಣೆಯಲ್ಲಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಭಯೋತ್ಪಾದಕರು ಡೇರೆಯೊಂದರಲ್ಲಿ ನಿದ್ದೆ ಮಾಡುವಾಗ ಸಿಕ್ಕಿಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಎನ್‌ಕೌಂಟರ್‌ ಪೂರ್ವ ಯೋಜಿತವಲ್ಲ. ಆದರೆ ಆಕಸ್ಮಿಕವಾಗಿ ಉಗ್ರರು ಪತ್ತೆಯಾದ ಕಾರಣ ಇದನ್ನು ನಡೆಸಲಾಯಿತು. ದಾಳಿಯ ಸಮಯದಲ್ಲಿ ಭಯೋತ್ಪಾದಕರು ವಿಶ್ರಾಂತಿ ಸ್ಥಿತಿಯಲ್ಲಿ ಮಲಗಿದ್ದರು ಎಂದು ಕಾರ್ಯಾಚರಣೆಯ ಬಗ್ಗೆ ಮಾಹಿತಿ ಹೊಂದಿರುವ ಹಿರಿಯ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

31 mins ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

37 mins ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

50 mins ago

ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ನೀಡಿ: ಡಾ.ಕುಮಾರ

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…

2 hours ago

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

3 hours ago

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

3 hours ago