ನವದೆಹಲಿ: ಸುಪ್ರೀಂಕೋರ್ಟ್ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ.
ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ), ನ್ಯಾ.ಶೀಲ್ ನಾಗು, (ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ನ್ಯಾ.ಸಂಜೀವ್ ಸಚ್ದೇವಾ (ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ಮತ್ತು ನ್ಯಾ.ಅರುಣ್ ಪಲ್ಲಿ (ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ಅವರನ್ನು ನೇಮಕ ಮಾಡಲಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆಗಳನ್ನು ಹೊರಡಿಸಿದೆ.
ಈ ಹೊಸ ನೇಮಕಾತಿಗಳೊಂದಿಗೆ ದೇಶದ ಅತ್ಯುನ್ನತ ನ್ಯಾಯಾಂಗ ಸಂಸ್ಥೆಯಾದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಹಕಾರಿಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…