ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಇಂದು ರಾತ್ರಿ 7 ಗಂಟೆಗೆ (ಜೂ.9) ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮೋದಿ ಅವರ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೋದಿ ಅವರ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಮಂತ್ರಿ ಭಾಗ್ಯ ದೊರಕುವುದು ಬಹುತೇಕ ಖಚಿತವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಎಚ್.ಡಿ ಕುಮಾರಸ್ವಾಮಿ, ತುಮಕೂರ ಕ್ಷೇತ್ರದ ಸಂಸದ ವಿ.ಸೋಮಣ್ಣ ಹಾಗೂ ರಾಜ್ಯಸಭಾ ಸದಸ್ಯರಾದ ನಿರ್ಮಲ ಸೀತಾರಾಮನ್ ಅವರ ಹೆಸರುಗಳು ಸಂಭಾವ್ಯರ ಪಟ್ಟಿಯಲ್ಲಿವೆ.
ಅದರಲ್ಲಿ ಪ್ರಹ್ಲಾದ್ ಜೋಶಿ ಹಾಗೂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಂಪುಟ ದರ್ಜೆಯ ಖಾತೆ ಹಾಗೂ ಶೋಭಾ ಕರಂದ್ಲಾಜೆ ಹಾಗೂ ವಿ.ಸೋಮಣ್ಣಗೆ ರಾಜ್ಯ ಖಾತೆ ಸಿಗಲಿದೆ ಎಂದು ತಿಳಿದು ಬಂದಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…