ದೇಶ- ವಿದೇಶ

ನವೆಂಬರ್.25ರಂದು ರಾಮಮಂದಿರದ ಮೇಲೆ ಧ್ವಜಾರೋಹಣ: ಪ್ರಧಾನಿ ಮೋದಿಗೆ ಆಹ್ವಾನ

ನವದೆಹಲಿ: ನವೆಂಬರ್.25ರಂದು ಅಯೋಧ್ಯೆಯ ಮುಖ್ಯ ದೇವಾಲಯದ ಮೇಲೆ ಧ್ವಜಾರೋಹಣ ಮಾಡಲು ಶ್ರೀರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಔಪಚಾರಿಕವಾಗಿ ಆಹ್ವಾನಿಸಿದೆ. ಈ ಸಮಾರಂಭವು ರಾಮ ಮಂದಿರದ ಸಾಂಕೇತಿಕ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತಿದೆ.

ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಧಾನ ಮಂತ್ರಿ ಮೋದಿಯವರು ನವೆಂಬರ್.25ರಂದು ಅಯೋಧ್ಯೆಗೆ ಆಗಮಿಸಲು ಒಪ್ಪಿಕೊಂಡಿದ್ದಾರೆ. ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಭಾರತ ಮತ್ತು ಪ್ರಪಂಚದಾದ್ಯಂತದ ಭಕ್ತರಿಗೆ ರಾಮ ಮಂದಿರ ಸಂಕೀರ್ಣ ಪೂರ್ಣಗೊಂಡಿರುವುದನ್ನು ಸೂಚಿಸಲು ಪ್ರಧಾನಿ ಮೋದಿ ಹಿಂದೂ ಸಂಪ್ರದಾಯದಲ್ಲಿ ಪವಿತ್ರ ಸಂಕೇತವಾದ ದೇವಾಲಯದ ಧ್ವಜಾರೋಹಣ ಮಾಡಲಿದ್ದಾರೆ. ಇದು ರಾಮಮಂದಿರ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ ಎಂಬುದನ್ನು ಸೂಚಿಸುತ್ತದೆ.

2022ರಲ್ಲಿ ರಾಮಮಂದಿರದ ನೆಲ ಮಹಡಿ ಪೂರ್ಣಗೊಂಡಿತ್ತು. ಈಗಾಗಲೇ ಗರ್ಭಗುಡಿಯಲ್ಲಿ ರಾಮ ಪರಿವಾರದ ದೇವತೆಗಳನ್ನು ಸ್ಥಾಪಿಸಲಾಗಿದೆ. ಎರಡನೇ ಮಹಡಿಯನ್ನು ಬಹು ಭಾಷೆಗಳಲ್ಲಿ ರಾಮಾಯಣ ಗ್ರಂಥಗಳನ್ನು ಸಂರಕ್ಷಿಸಲು ಆಧ್ಯಾತಿಕ ಆರ್ಕೈವ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ.

ಈ ದೊಡ್ಡ ಸಂಕೀರ್ಣದೊಳಗೆ 14 ಸಣ್ಣ ದೇವಾಲಯಗಳಿವೆ. ಅವೆಲ್ಲವೂ ಪೂರ್ಣಗೊಂಡಿವೆ. ಅವು ಶೀಘ್ರದಲ್ಲೇ ಸಾರ್ವಜನಿಕರಿಗೆ ಮುಕ್ತವಾಗುತ್ತವೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

16 mins ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

33 mins ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

54 mins ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

2 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

2 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

11 hours ago