ವಯನಾಡು: ಮೆಪ್ಪಾಡಿಯಲ್ಲಿ ಇರುವ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ.
ಭೂಕುಸಿತದಲ್ಲಿ ಗಾಯಗೊಂಡವರ ಚಿಕಿತ್ಸೆಗಾಗಿ ಮೇಪ್ಪಾಡಿ ಪಾಲಿಟೆಕ್ನಿಕ್ನಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲಾಗಿದೆ. ಕಣ್ಣೂರು, ಕಲ್ಲಿಕೋಟೆ ಹಾಗೂ ತೃಶೂರ್ನ ವೈದ್ಯಕೀಯ ಕಾಲೇಜುಗಳಿಂದ ತಂಡಗಳನ್ನು ವಯನಾಡಿಗೆ ಕರೆತರಲಾಗಿದೆ. ಶಸ್ತ್ರಚಿಕಿತ್ಸೆ, ಹೃದ್ರೋಗ, ಮೂಳೆ ಚಿಕಿತ್ಸೆ, ಮನೋವೈದ್ಯ ಹಾಗೂ ವಿಧಿವಿಜ್ಞಾನ ವಿಭಾಗಗಳಿಂದ ಹೆಚ್ಚುವರಿ ವೈದ್ಯರು ಮತ್ತು ನರ್ಸ್ಗಳನ್ನು ನಿಯೋಜಿಸಲಾಗಿದೆ.
ದುರಂತ ಪೀಡಿತ ಚುರಲ್ಮಲದಲ್ಲಿ ಸೇನೆ ನಿರ್ಮಿಸುತ್ತಿರುವ ತಾತ್ಕಾಲಿಕ ಬೈಲಿ ಸೇತುವೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆಗೆ ಇನ್ನಷ್ಟು ವೇಗ ದೊರೆಯಲಿದೆ.
ಪ್ರವಾಹದ ತೀವ್ರತೆಗೆ ಚುರಲ್ಮಲದಲ್ಲಿನ ಸೇತುವೆ ಕೊಚ್ಚಿ ಹೋಗಿದ್ದು, ಅತೀ ಹೆಚ್ಚು ದುರಂತಕ್ಕೊಳಗಾದ ಮುಂಡಕೈ ಭಾಗದೊಂಡಿಗೆ ಸಂಪರ್ಕ ಕಡಿತಗೊಂಡಿದೆ. ಇದು ಕೂಡ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಹೀಗಾಗಿ ಸೇನಾ ಪಡೆ ಎರಡೂ ಗ್ರಾಮಗಳನ್ನು ಸಂಪರ್ಕಿಸಲು ತಾತ್ಕಾಲಿಕ ಬೈಲಿ ಸೇತುವೆ ನಿರ್ಮಿಸುತ್ತಿದೆ.
ರಕ್ಷಣಾ ಕಾರ್ಯಾಚರಣೆಗೆ ಸುಮಾರು 1,167 ಮಂದಿಯನ್ನು ನಿಯೋಜಿಸಲಾಗಿದೆ.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…