ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಎಚ್.ಡಿ ದೇವೇಗೌಡ ಅವರು ಭಾನುವಾರ(ಆ.4)ದೆಹಲಿ ಮೆಟ್ರೋದಲ್ಲಿ ಸಂಚರಿಸಿ, ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ.
ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ರೈಲು ಹತ್ತಿ ಪ್ರಯಾಣಿಸಿದೆ. ಅದೊಂದು ಅದ್ಭುತ ಅನುಭವ. ದೆಹಲಿ ಮೆಟ್ರೋ ಮೂಲಭೂತ ಸೌಕರ್ಯ ನಿರ್ದೇಶಕ ಮನಫಜ್ ಸಿಂಘಾಲ್ ಮತ್ತು ಇತರ ದೆಹಲಿ ಮೆಟ್ರೋ ಸಿಬ್ಬಂದಿ ನನ್ನೊಂದಿಗೆ ತುಂಬಾ ಸಹಕರಿಸಿದರು. ಅವರಿಗೆ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಪೋಸ್ಟ್ ಮಾಡಿದ್ದಾರೆ.
ಅನೇಕ ವರ್ಷದ ಆಸೆ ಇಂದು ನೆರವೇರಿದೆ. ನಾನು 1996 ರಲ್ಲಿ ಪ್ರಧಾನ ಮಂತ್ರಿಯಾಗಿ ನನ್ನ ಕ್ಯಾಬಿನೆಟ್ ಮತ್ತು ಹೊರಗಿನ ಪ್ರತಿರೋಧದ ನಡುವೆ ಯೋಜನೆಗೆ ಆರ್ಥಿಕ ಸಹಕಾರವನ್ನು ನೀಡಿದ್ದೆ ಎಂದು ನೆನಪಿಸಿಕೊಂಡಿದ್ದಾರೆ.
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…