ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಎಚ್.ಡಿ ದೇವೇಗೌಡ ಅವರು ಭಾನುವಾರ(ಆ.4)ದೆಹಲಿ ಮೆಟ್ರೋದಲ್ಲಿ ಸಂಚರಿಸಿ, ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ.
ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿ ರೈಲು ಹತ್ತಿ ಪ್ರಯಾಣಿಸಿದೆ. ಅದೊಂದು ಅದ್ಭುತ ಅನುಭವ. ದೆಹಲಿ ಮೆಟ್ರೋ ಮೂಲಭೂತ ಸೌಕರ್ಯ ನಿರ್ದೇಶಕ ಮನಫಜ್ ಸಿಂಘಾಲ್ ಮತ್ತು ಇತರ ದೆಹಲಿ ಮೆಟ್ರೋ ಸಿಬ್ಬಂದಿ ನನ್ನೊಂದಿಗೆ ತುಂಬಾ ಸಹಕರಿಸಿದರು. ಅವರಿಗೆ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಪೋಸ್ಟ್ ಮಾಡಿದ್ದಾರೆ.
ಅನೇಕ ವರ್ಷದ ಆಸೆ ಇಂದು ನೆರವೇರಿದೆ. ನಾನು 1996 ರಲ್ಲಿ ಪ್ರಧಾನ ಮಂತ್ರಿಯಾಗಿ ನನ್ನ ಕ್ಯಾಬಿನೆಟ್ ಮತ್ತು ಹೊರಗಿನ ಪ್ರತಿರೋಧದ ನಡುವೆ ಯೋಜನೆಗೆ ಆರ್ಥಿಕ ಸಹಕಾರವನ್ನು ನೀಡಿದ್ದೆ ಎಂದು ನೆನಪಿಸಿಕೊಂಡಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…